ಶುಕ್ರವಾರ, ಮಾರ್ಚ್ 30, 2018

ನಿಮಗಿದು ಗೊತ್ತೆ

ಭಾರತದಲ್ಲಿ New ಭಾರತದಲ್ಲಿ New Economic Policy ಜಾರಿಗೆ ಬಂದ ವರ್ಷ - 1991

ಭಾರತೀಯ ಸಂವಿಧಾನದ ಅನುಚ್ಛೇದ 356ರನ್ವಯ ತುರ್ತು ಪರಿಸ್ಥಿತಿ ವಿಧಿಸಿದಾಗ ರಾಜ್ಯದ ಆಳ್ವಿಕೆ -ರಾಜ್ಯಪಾಲರ ಅಧೀನದಲ್ಲಿರುತ್ತದೆ.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸ್ಥಾಪಿಸಲಾಗಿದ್ದು - 14ನೇ ಆಗಸ್ಟ್ 1993ರಂದು

'ಭಾರತ ಗಣರಾಜ್ಯ'ದ ಅಧಿಕೃತ ಭಾಷೆ - ದೇವನಾಗರಿ ಲಿಪಿಯ ಹಿಂದಿ (ಜೊತೆಗೆ English - As Subsidiary Official Language)

1993ರಲ್ಲಿ ಪರಿಚಯಿಸಲಾದ ಪಂಚಾಯತಿರಾಜ್ ವ್ಯವಸ್ಥೆಯನ್ನು ಪ್ರಥಮವಾಗಿ ಅಳವಡಿಸಿಕೊಂಡ ರಾಜ್ಯಗಳು - ರಾಜಸ್ಥಾನ ಮತ್ತು ಉತ್ತರಪ್ರದೇಶ

ಕ್ರಿ.ಶ.1325ರಲ್ಲಿ ದೆಹಲಿ ಸುಲ್ತಾನನಾದ ಜುನಾ ಖಾನ್(Jauna Khan) ಜನಪ್ರಿಯ ಹೆಸರು -ಮೊಹಮದ್ ಬಿನ್ ತುಘಲಕ್

ಔರಂಗಜೇಬನ್ನು ವಿರೋಧಿಸಿದ ಕಾರಣಕ್ಕೆ ಅವನಿಂದ ಶಿರಚ್ಛೇದನಕ್ಕೆ ಒಳಗಾದ ಸಿಖ್ ಗುರು - ತೇಘ ಬಹದ್ದೂರ್

ಆ್ಯನಿ ಬೆಸೆಂಟ್ ಜೊತೆಗೆ ಹೋಂ ರೂಲ್ ಚಳುವಳಿ ಆರಂಭಿಸಿದವರು - ಬಾಲ ಗಂಗಾಧರ ತಿಲಕ್

ಭಾರತದ ಭೂಭಾಗಕ್ಕೆ ಉತ್ತರಕ್ಕಿರುವ ಮಿತಿ - 37 ಡಿಗ್ರಿ 6 ಮಿನ್ಯುಟ್

ಭಾರತದ ಉತ್ತರದಲ್ಲಿರುವ  ಭಾಬರ್ ಪ್ರಸ್ಥಭೂಮಿ ಉಂಟಾಗುವುದು - ನದಿ ಹರಿವಿನಿಂದ

ತಮ್ಮ ಕುಟುಂಬಕ್ಕೆ ಸಾಕಾಗುವಷ್ಟು ಸಾಗುವಳಿ ಮಾಡುವ ಕೃಷಿ ಪದ್ಧತಿಗೆ Subsistence Farmingಎನ್ನುತ್ತಾರೆ.

ಆಫ್ರಿಕಾ ಮತ್ತು ಯುರೋಪ್ ಖಂಡವನ್ನು ಬೇರ್ಪಡಿಸುವುದು - ಮೆಡಿಟರೇನಿಯನ್ ಸಮುದ್ರ

ಡಾಲ್ಫಿನ್ ಒಂದು - ಸಸ್ತನಿ

ಮಶ್ರೂಮ್ ಇದು ಫಂಗೈ ಜಾತಿಗೆ ಸೇರಿದೆ.

ಎಂಡೋಕ್ರೈನ್ ಗ್ಲ್ಯಾಂಡ್ ಮತ್ತು ಎಕ್ಸೋಕ್ರೈನ್ ಗ್ಲ್ಯಾಂಡ್ ಎರಡೂ ಆಗಿರುವ ಗ್ರಂಥಿ - Pancreas

ಕಿಡ್ನಿ ತೊಂದರೆಯನ್ನು ಸರಿಪಡಿಸಲು ಡಯಲಿಸಿಸ್ಪದ್ಧತಿ ಅನುಸರಿಸುತ್ತಾರೆ.

ವೆಬ್ ವಿಳಾಸದ ಕೊನೆಯ ಮೂರು ಅಕ್ಷರಗಳುಸಂಸ್ಥೆಯ ತೆರನನ್ನು ಸೂಚಿಸುತ್ತವೆ. (Eg- .com, .org, .edu )

ನೈಸರ್ಗಿಕವಾಗೊ ದೊರೆಯುವ ಧಾತುಗಳಲ್ಲಿ  ಅತಿ ಭಾರವಾದದ್ದು - ಯುರೇನಿಯಂ

ಪ್ರತಿ ವರ್ಷ ಸಾವಿರಾರು ಬಲಿ ತೆಗೆದುಕೊಳ್ಳುವ Mine Explosion ಗೆ ಕಾರಣ - Methane Mixing with Air

ಓಝೋನ್ ಪದರ ನಾಶಕ್ಕೆ ಕಾರಣವಾಗುವ ವಸ್ತುಗಳ ಬಳಕೆಯನ್ನು ದಿನೇದಿನೇ ತಗ್ಗಿಸಲು ನಿರ್ಣಯ ಕೈಗೊಂಡ ಸಭೆ - Montreal Protocol

ಕೊಚ್ಚಿನ್ ಮತ್ತು ಎರ್ನಾಕುಲಂ ಇವು ಅವಳಿ ನಗರಗಳು

ಒಂದೇ ನಗರದಲ್ಲಿ ಭಾರತೀಯ ರೈಲ್ವೆಯ ಎರಡು ಪ್ರಾಂತೀಯ ಕಚೇರಿಗಳನ್ನು ಹೊಂದಿರುವ ನಗರಗಳು -ಮುಂಬೈ ಮತ್ತು ಕೋಲ್ಕತಾ

ನೊಬೆಲ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ನಗರ - ಸ್ಟಾಕ್ ಹೋಮ್ Policy ಜಾರಿಗೆ ಬಂದ ವರ್ಷ - 1991

ಭಾರತೀಯ ಸಂವಿಧಾನದ ಅನುಚ್ಛೇದ 356ರನ್ವಯ ತುರ್ತು ಪರಿಸ್ಥಿತಿ ವಿಧಿಸಿದಾಗ ರಾಜ್ಯದ ಆಳ್ವಿಕೆ -ರಾಜ್ಯಪಾಲರ ಅಧೀನದಲ್ಲಿರುತ್ತದೆ.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸ್ಥಾಪಿಸಲಾಗಿದ್ದು - 14ನೇ ಆಗಸ್ಟ್ 1993ರಂದು

'ಭಾರತ ಗಣರಾಜ್ಯ'ದ ಅಧಿಕೃತ ಭಾಷೆ - ದೇವನಾಗರಿ ಲಿಪಿಯ ಹಿಂದಿ (ಜೊತೆಗೆ English - As Subsidiary Official Language)

1993ರಲ್ಲಿ ಪರಿಚಯಿಸಲಾದ ಪಂಚಾಯತಿರಾಜ್ ವ್ಯವಸ್ಥೆಯನ್ನು ಪ್ರಥಮವಾಗಿ ಅಳವಡಿಸಿಕೊಂಡ ರಾಜ್ಯಗಳು - ರಾಜಸ್ಥಾನ ಮತ್ತು ಉತ್ತರಪ್ರದೇಶ

ಕ್ರಿ.ಶ.1325ರಲ್ಲಿ ದೆಹಲಿ ಸುಲ್ತಾನನಾದ ಜುನಾ ಖಾನ್(Jauna Khan) ಜನಪ್ರಿಯ ಹೆಸರು -ಮೊಹಮದ್ ಬಿನ್ ತುಘಲಕ್

ಔರಂಗಜೇಬನ್ನು ವಿರೋಧಿಸಿದ ಕಾರಣಕ್ಕೆ ಅವನಿಂದ ಶಿರಚ್ಛೇದನಕ್ಕೆ ಒಳಗಾದ ಸಿಖ್ ಗುರು - ತೇಘ ಬಹದ್ದೂರ್

ಆ್ಯನಿ ಬೆಸೆಂಟ್ ಜೊತೆಗೆ ಹೋಂ ರೂಲ್ ಚಳುವಳಿ ಆರಂಭಿಸಿದವರು - ಬಾಲ ಗಂಗಾಧರ ತಿಲಕ್

ಭಾರತದ ಭೂಭಾಗಕ್ಕೆ ಉತ್ತರಕ್ಕಿರುವ ಮಿತಿ - 37 ಡಿಗ್ರಿ 6 ಮಿನ್ಯುಟ್

ಭಾರತದ ಉತ್ತರದಲ್ಲಿರುವ  ಭಾಬರ್ ಪ್ರಸ್ಥಭೂಮಿ ಉಂಟಾಗುವುದು - ನದಿ ಹರಿವಿನಿಂದ

ತಮ್ಮ ಕುಟುಂಬಕ್ಕೆ ಸಾಕಾಗುವಷ್ಟು ಸಾಗುವಳಿ ಮಾಡುವ ಕೃಷಿ ಪದ್ಧತಿಗೆ Subsistence Farmingಎನ್ನುತ್ತಾರೆ.

ಆಫ್ರಿಕಾ ಮತ್ತು ಯುರೋಪ್ ಖಂಡವನ್ನು ಬೇರ್ಪಡಿಸುವುದು - ಮೆಡಿಟರೇನಿಯನ್ ಸಮುದ್ರ

ಡಾಲ್ಫಿನ್ ಒಂದು - ಸಸ್ತನಿ

ಮಶ್ರೂಮ್ ಇದು ಫಂಗೈ ಜಾತಿಗೆ ಸೇರಿದೆ.

ಎಂಡೋಕ್ರೈನ್ ಗ್ಲ್ಯಾಂಡ್ ಮತ್ತು ಎಕ್ಸೋಕ್ರೈನ್ ಗ್ಲ್ಯಾಂಡ್ ಎರಡೂ ಆಗಿರುವ ಗ್ರಂಥಿ - Pancreas

ಕಿಡ್ನಿ ತೊಂದರೆಯನ್ನು ಸರಿಪಡಿಸಲು ಡಯಲಿಸಿಸ್ಪದ್ಧತಿ ಅನುಸರಿಸುತ್ತಾರೆ.

ವೆಬ್ ವಿಳಾಸದ ಕೊನೆಯ ಮೂರು ಅಕ್ಷರಗಳುಸಂಸ್ಥೆಯ ತೆರನನ್ನು ಸೂಚಿಸುತ್ತವೆ. (Eg- .com, .org, .edu )

ನೈಸರ್ಗಿಕವಾಗೊ ದೊರೆಯುವ ಧಾತುಗಳಲ್ಲಿ  ಅತಿ ಭಾರವಾದದ್ದು - ಯುರೇನಿಯಂ

ಪ್ರತಿ ವರ್ಷ ಸಾವಿರಾರು ಬಲಿ ತೆಗೆದುಕೊಳ್ಳುವ Mine Explosion ಗೆ ಕಾರಣ - Methane Mixing with Air

ಓಝೋನ್ ಪದರ ನಾಶಕ್ಕೆ ಕಾರಣವಾಗುವ ವಸ್ತುಗಳ ಬಳಕೆಯನ್ನು ದಿನೇದಿನೇ ತಗ್ಗಿಸಲು ನಿರ್ಣಯ ಕೈಗೊಂಡ ಸಭೆ - Montreal Protocol

ಕೊಚ್ಚಿನ್ ಮತ್ತು ಎರ್ನಾಕುಲಂ ಇವು ಅವಳಿ ನಗರಗಳು

ಒಂದೇ ನಗರದಲ್ಲಿ ಭಾರತೀಯ ರೈಲ್ವೆಯ ಎರಡು ಪ್ರಾಂತೀಯ ಕಚೇರಿಗಳನ್ನು ಹೊಂದಿರುವ ನಗರಗಳು -ಮುಂಬೈ ಮತ್ತು ಕೋಲ್ಕತಾ

ನೊಬೆಲ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ನಗರ - ಸ್ಟಾಕ್ ಹೋಮ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ